ಮೊನ್ನೆ ಕನ್ನಡದ ಚಾರ್ಲಿ ಸಿನಿಮಾ ನೋಡಲು ಹೋಗಿದ್ದೆವು. ಪಕ್ಕದ ಸೀಟಿನಲ್ಲಿ ಒಬ್ಬ ಚಿಕ್ಕ ಹುಡುಗ ಕುಳಿತಿದ್ದ. ಚಿತ್ರದಲ್ಲಿ ನಾಯಿ ಹಿಮದ ರಾಶಿಯನ್ನು ಕಂಡು, ಅದರ ಮೇಲೆ ಕುಪ್ಪಳಿಸುವ ದೃಶ್ಯ ಬಂದ ಕೂಡಲೇ ಆತ ಅಪ್ಪನನ್ನುಕೇಳಿದ, “ಅಪ್ಪ, ಅದು ಫೇಕ್
ದೇವಸ್ಥಾನಗಳ ಗರ್ಭಗುಡಿಯ ಸುತ್ತಲಿನ ಪ್ರಾಂಗಣದಲ್ಲಿ ಹಾಕುವ ಫಲಕಗಳ ಮೇಲೆ, ಮಂತ್ರಗಳ ತುಣುಕುಗಳನ್ನೋ, ಧರ್ಮಗ್ರಂಥಗಳ ಸಾರಗಳನ್ನೋ, ಹಿತವಚನಗಳ ಉಲ್ಲೇಖಗಳನ್ನೋ ನಾವೆಲ್ಲಾ ಗಮನಿಸಿರುತ್ತೇವೆ. ಹಾಗೆ ಎಲ್ಲೋ ಒಂದು ನೋಡಿದ ಸಾಲು: “ಬೆಂಕಿಗೆ ಬಿದ್ದ ಸೌದೆಯು, ಶಾಖದ ಉರಿಗೆ ತಾನೂ ಹೇಗೆ ಪವಿತ್ರ
ಒಂದು ಕಾಲದಲ್ಲಿ ಸೈಕಲ್ ಹ್ಯಾಂಡಲ್ ಮೇಲೆ ಸಿಕ್ಕಿಸಿಕೊಂಡ ಚಿಕ್ಕ ಡೈನಮೊ ಲೈಟಿನ ಬೆಳಕಿನಲ್ಲೇ ಜನರು ರಾತ್ರಿ ಮನೆ ತಲುಪಿ ಬಿಡುತ್ತಿದ್ದರು. ಇಂದು ಕಾರು, ಬೈಕುಗಳಲ್ಲಿ ಬರುವ ದೊಡ್ಡ ದೀಪಗಳು ಕೂಡ ನಮಗೆ ಸರಿಯಾಗಿ ದಾರಿ ತೋರಿಸವು. ಹಳ್ಳಿಗಾಡುಗಳ ಗಾಢ
ಮೊನ್ನೆ ಮೊನ್ನೆಯಷ್ಟೇ ನಾವೆಲ್ಲಾ ಸಂಭ್ರಮದಿಂದ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಿದೆವು. ಮನೆಯ ಹತ್ತಿರವೇ ಇದ್ದ ಪಾರ್ಕಿನಲ್ಲಿ ವಿಕಸಿಕರು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಹೋದ ವರ್ಷ ಇದೇ ದಿನ ನೆಟ್ಟು, ನೀರು ಹಾಕುವವರಿಲ್ಲದೆ, ಕೆಲವೇ ದಿನಗಳಲ್ಲಿ ಕರಟಿ ಹೋದ ಸಸಿ
ಸುಮಾರಕ್ಕೆ ೧೯೪೬ ಮತ್ತು ೧೯೬೪ ನಡುವೆ ಪಾಶ್ಚಿಮಾತ್ಯ ದೇಶಗಳಲ್ಲಿ ಜನಿಸಿದ ತಲೆಮಾರಿಗೆ, ಇರುವ ಹೆಸರು ‘ಬೇಬಿ ಬೂಮರ್ಸ್ ‘. ೨ನೇ ಮಹಾಯುದ್ಧ ಮುಗಿಯುತ್ತಲೇ ಒಮ್ಮೆಲೇ ಮಕ್ಕಳ ಜನನ ಪ್ರಮಾಣದಲ್ಲಿ ತೀವ್ರ ಏರಿಕೆ ಕಂಡು ಬಂದದ್ದೇ, ಆ ತಲೆಮಾರಿಗೆ ಇಂಥ
“ನಮಸ್ಕಾರ ಫ್ರೆಂಡ್ಸ್. ನೀವು ಈಗ ನೋಡ್ತಾ ಇದ್ದೀರಾ ಬಿಜಾಪುರದ ಗೋಲಗುಂಬಜ್…”ಆತ ಇತ್ತೀಚೆಗಷ್ಟೇ ಪ್ರಸಿದ್ಧಿ ಪಡೆಯುತ್ತಿರುವ ಒಬ್ಬ youtuber ಪ್ರವಾಸಿಗ. ಆತ ತನ್ನ ಚಾನೆಲ್ ನ ವೀಕ್ಷಕರಿಗೆ ಜಾಗಗಳನ್ನು ತೋರಿಸುವ ಪಡುವ ಶ್ರಮ ಅಷ್ಟಿಷ್ಟಲ್ಲ. ತಾನು ಮಾಡುತ್ತಿರುವುದು ಸಮಾಜ ಸೇವೆಯ
ಅಚ್ಯುತ ಹೊರಗೆ ಬರಲೊಲ್ಲ. 2 ವರ್ಷಗಳ ಸಮಯ ಬಾವಿಯ ದಂಡೆಯಲ್ಲಿ ಕಾದದ್ದಾಯಿತು. ತಾನಾಗಿ ಬಿದ್ದ ಬಾವಿಯಿಂದ ಆತ ಇಂದು ಎದ್ದು ಬರಬಹುದು, ನಾಳೆ ಬರಬಹುದು, ಬಂದು ಉಳಿದ ಕಂತಿನ ಕಥೆಗಳನ್ನು ಮುಂದುವರೆಸಬಹುದು ಎಂದು ನಿರೀಕ್ಷಿಸಿದ್ದೇ ಬಂತು. ಆತ ಬರಲಿಲ್ಲ.
ಸಾಮಾನ್ಯವಾಗಿ ಕರಾವಳಿಯ ಯಕ್ಷಗಾನದ ಮೇಳಗಳು ವರ್ಷವಿಡೀ ಸುತ್ತಾಟ ನಡೆಸಿ ಸುಸ್ತಾಗಿ ಮಳೆಗಾಲದ ಸಮಯದಲ್ಲಿ ವಿರಾಮಕ್ಕಾಗಿ ಹಾಗು ಹೆಚ್ಚಿನ ಕಲಾಕಾರರು ರೈತರೂ ಕೂಡ ಆಗಿರುವುದರಿಂದ, ಬೇಸಾಯ ಮಾಡುವ ಸಲುವಾಗಿ ಮಳೆಗಾಲದ ಸಮಯದಲ್ಲಿ ಯಾವುದೇ ಯಕ್ಷಗಾನ ಪ್ರದರ್ಶನಗಳು ನಡೆಯುವುದಿಲ್ಲ. ಆದರೆ ಕೆಲ
ಅಧ್ಯಾಯ ೨: ಮೂಲ – ಕಲಿಕಾರಂಭ ವಿದ್ಯೆ ನಿಜಕ್ಕೂ ನಮಗೆ ಕಲಿಸುವುದು ಹೆಚ್ಚೋ ಅಥವಾ ಕಸಿದುಕೊಳ್ಳುವುದು ಹೆಚ್ಚೋ?ಮಗು ಪ್ರಪಂಚವನ್ನು ಅಚ್ಚರಿಯಿಂದ ಏಕೆ ನೋಡುತ್ತದೆ? ಚಿಕ್ಕ ಚಿಕ್ಕ ವಿಷಯಗಳಲ್ಲಿ ಖುಷಿಯನ್ನು ಹೇಗೆ ಹುಡುಕುತ್ತದೆ? ಒಬ್ಬ ಸಂಗೀತ ವಿದ್ವಾಂಸ, ಇನ್ನೊಬ್ಬ ಸಾಮಾನ್ಯ
ನನ್ನ ಹೆಸರು ಅಚ್ಯುತ. ಬೆಳ್ಯಾಡಿಯ ಗೋಪಾಲಭಟ್ಟರ ಎರಡನೇ ಸುಪುತ್ರ. ಜೀವನ ಒಂದು ಮಹತ್ತರ ಘಟ್ಟದಲ್ಲಿ ಬಂದು ನಿಂತಿರುವಂತಹ ಸಮಯದಲ್ಲಿ, ನನಗೆ ನೆನಪಿರುವ ಮಟ್ಟಿಗೆ ನನ್ನ ಜೀವನದಲ್ಲಿ ಇದುವರೆಗೂ ನಡೆದಿರುವಂತಹ ದಾಖಲಾರ್ಹ ಘಟನೆಗಳನ್ನು ದಾಖಲಿಸುವ ಪ್ರಯತ್ನವಿದು. ಪ್ರಯೋಜನವೇನು? ನನಗೂ ಗೊತ್ತಿಲ್ಲ.