ಈ ಬಾರಿ ಬೆಳ್ಯಾಡಿಯ ವಿಷ್ಣುಮೂರ್ತಿ ದೇವಸ್ಥಾನದ ಉತ್ಸವಕ್ಕೆ ವಿಶೇಷ ಸಂಭ್ರಮ. ಕಾರಣ ಇಂದಿನ ಬಾರಿಯ ಯಕ್ಷಗಾನ ವಿಶೇಷವಾಗಿ ಪಂಜಿನ ಬೆಳಕಿನಲ್ಲೇ ನಡೆಸುವುದೆಂದು ದೇವಸ್ಥಾನ ಆಡಳಿತ ಮಂಡಳಿ ಹಾಗೂ ಮೇಳದವರು ನಿರ್ಧರಿಸಿರುವುದು. ಈ ಮೂಲಕ ದೇವಸ್ಥಾನಕ್ಕೆ ಪ್ರಚಾರ ಒದಗಿಸುವುದು ಹಾಗೂ
ಯಾವತ್ತು ಶಂಕರ ಹೆಗ್ಡೆಯವರ ಸಮಾಧಿಯ ಜಾಗ ತನ್ನ ಜಮೀನಿನ ಬೇಲಿಯೊಳಗೆ ಸೇರ್ಪಡೆಯಾಯಿತೋ ಅಂದಿನ ದಿನವೇ ಶ್ರೀರಾಮ ಸೋಮಯಾಜಿಯ ಮುಖದಲ್ಲಿ ಗೋಚರವಾದ ಆಶ್ಚರ್ಯ, ಆನಂದ, ಹಾಗೂ ಆತಂಕ ಮಿಶ್ರಿತವಾದ ಅವ್ಯಕ್ತ ಭಾವದಿಂದ ಸ್ವಲ್ಪ ಮಟ್ಟಿಗೆ ಗಾಬರಿಯಾದ ಬೇಲಿ ಹಾಕಲು ಬಂದ
“ವಾಲ್ಮೀಕಿ ರಚಿತ ರಾಮಾಯಣವನ್ನು ಹೊರತುಪಡಿಸಿ ಬೇರೆ ಬೇರೆ ಭಾಷೆಯಲ್ಲಿ ಕೂಡ ೩೦೦ ಕ್ಕೂ ಮಿಗಿಲಾಗಿ ರಾಮಾಯಣದ ಆವೃತ್ತಿಗಳಿವೆ. ಸಂಸ್ಕೃತದಲ್ಲಿ ಲಿಖಿತ ಕೃತಿಗಳಾದ ತುಳಸಿದಾಸರ ರಾಮಚರಿತ ಮಾನಸ, ವಸಿಷ್ಠ ರಾಮಾಯಣ, ಅದ್ಭುತ ರಾಮಾಯಣ, ಆನಂದ ರಾಮಾಯಣ, ಅಗಸ್ತ್ಯ ರಾಮಾಯಣ, ತೆಲುಗಿನ
(ಬರ್ಡ್ ಮ್ಯಾನ್ ಚಿತ್ರ ಮೂಡಿಸುವ ಅನುಭವ ) ತಂದೆ ಸಿಟ್ಟಿನಿಂದ ಆರ್ಭಟಿಸುತ್ತಾನೆ, “ಏನಿದು?” ಮಗಳು ಅಷ್ಟೇ ನಿರ್ವಿಣ್ಣವಾಗಿ ಉತ್ತರಿಸುತ್ತಾಳೆ “ಮಾದಕ ಡ್ರಗ್ಸ್”. ಆಶ್ಚರ್ಯಭರಿತ ಸಿಟ್ಟಿನಿಂದ ಆತ ಮತ್ತೆ ಕಿರುಚುತ್ತಾನೆ “ಏನು ಮಾಡ್ತಾ ಇದ್ದೀಯ ಅಂತ ಗೊತ್ತಿದೆಯ ನಿಂಗೆ?” ಆಕೆಯದ್ದು
ಸುಮಾರು ೧೮ ವರ್ಷಗಳ ಹಿಂದೆ ನಾನು ನೋಡಿದ ಬಿಟಿಎಂ ಲೇಔಟ್ ಈಗಿನಂತಿರಲಿಲ್ಲ. ಅಲ್ಲೊಂದು ಇಲ್ಲೊಂದು ಅಂಗಡಿಗಳು ಮತ್ತು ಕೆಲವು ಮನೆಗಳಿದ್ದವು. ಆದರೆ ಈಗ ಧೂಳು ಕೂಡ ಹಾರಾಡಲು ಜಾಗವಿರದಂತೆ ಈ ಊರು ತುಂಬಿಕೊಂಡಿದೆ. ಎಲ್ಲೆಲ್ಲಿಂದಲೋ ಬಂದ ಜನರು ಇದು
ದಿನಾ ಬೆಳಗ್ಗೆ ಆದ್ರೆ ಅದೇ ರಾಗ ಅದೇ ಹಾಡು. ಅದೇ ಆಫೀಸ್, ಅದೇ ಕೆಲಸ, ಅದೇ ಕೆಸರು ಎರಚಾಟ, ಅದೇ ಹೋರಾಟ, ಅದೇ ಟ್ರಾಫಿಕ್, ಅದೇ ಊಟ, ಅದೇ ಕಾಫಿ ಮತ್ತೆ ಅದೇ ಜೀವನ. ಗುರುತದವರಿಗೆ, ಸಂಬಂಧಿಕರ ಮಧ್ಯೆ
ಈ ಕಥೆ ಬಾಲಕೃಷ್ಣ ರಾಯರದ್ದು. ವಯಸ್ಸು ಸುಮಾರು ೮೦ ರ ಆಸುಪಾಸು. ಹೆಂಡತಿ ಮಕ್ಕಳಿಲ್ಲದೆ, ಸಂಸಾರ ತಾಪತ್ರಯವಿಲ್ಲದೆ ಬ್ರಹ್ಮಚಾರಿಯಾಗಿ ಕಾಲ ಸವೆಸಿದ ಜೀವ. ಬ್ರಹ್ಮಚಾರಿಯಾಗಲು ಕಾರಣ ಕಥೆಗೆ ಅನಾವಶ್ಯಕ. ಆದರೂ ಕಾರಣ ಹೀಗಿದೆ. ಚಿಕ್ಕಂದಿನಲ್ಲೇ ಮನೆಯ ಬಡತನಕ್ಕೆ ಬೇಸತ್ತು
ಯಾಕೋ ೭೦ ವರ್ಷಗಳಿಂದ ಓಡಾಡಿದ ರಸ್ತೆ ಇದಲ್ಲ ಅನಿಸುತ್ತಿದೆ. ಏನೋ ಗುರಿಯಿಲ್ಲದ ಪಯಣದಂತಿದೆ ಇಂದಿನ ಇಳಿ ಸಂಜೆಯ ನಡಿಗೆ. ಮನೆಯಲ್ಲಿ ಉಸಿರುಗಟ್ಟುವ ವಾತಾವರಣ. ಚಿಕ್ಕದಾಗಿ ಚೊಕ್ಕವಿಲ್ಲದ ಮನೆ. ತನ್ನೆಲ್ಲ ಸೋಲಿಗೂ ನಾನೇ ಹೊಣೆ ಎಂಬಂತೆ ವರ್ತಿಸುವ ಮಗ, ಪ್ರಯೋಜನವಿಲ್ಲದ