“ನಮಸ್ಕಾರ ಫ್ರೆಂಡ್ಸ್. ನೀವು ಈಗ ನೋಡ್ತಾ ಇದ್ದೀರಾ ಬಿಜಾಪುರದ ಗೋಲಗುಂಬಜ್…”ಆತ ಇತ್ತೀಚೆಗಷ್ಟೇ ಪ್ರಸಿದ್ಧಿ ಪಡೆಯುತ್ತಿರುವ ಒಬ್ಬ youtuber ಪ್ರವಾಸಿಗ. ಆತ ತನ್ನ ಚಾನೆಲ್ ನ ವೀಕ್ಷಕರಿಗೆ ಜಾಗಗಳನ್ನು ತೋರಿಸುವ ಪಡುವ ಶ್ರಮ ಅಷ್ಟಿಷ್ಟಲ್ಲ. ತಾನು ಮಾಡುತ್ತಿರುವುದು ಸಮಾಜ ಸೇವೆಯ
ಅಚ್ಯುತ ಹೊರಗೆ ಬರಲೊಲ್ಲ. 2 ವರ್ಷಗಳ ಸಮಯ ಬಾವಿಯ ದಂಡೆಯಲ್ಲಿ ಕಾದದ್ದಾಯಿತು. ತಾನಾಗಿ ಬಿದ್ದ ಬಾವಿಯಿಂದ ಆತ ಇಂದು ಎದ್ದು ಬರಬಹುದು, ನಾಳೆ ಬರಬಹುದು, ಬಂದು ಉಳಿದ ಕಂತಿನ ಕಥೆಗಳನ್ನು ಮುಂದುವರೆಸಬಹುದು ಎಂದು ನಿರೀಕ್ಷಿಸಿದ್ದೇ ಬಂತು. ಆತ ಬರಲಿಲ್ಲ.
ಸಾಮಾನ್ಯವಾಗಿ ಕರಾವಳಿಯ ಯಕ್ಷಗಾನದ ಮೇಳಗಳು ವರ್ಷವಿಡೀ ಸುತ್ತಾಟ ನಡೆಸಿ ಸುಸ್ತಾಗಿ ಮಳೆಗಾಲದ ಸಮಯದಲ್ಲಿ ವಿರಾಮಕ್ಕಾಗಿ ಹಾಗು ಹೆಚ್ಚಿನ ಕಲಾಕಾರರು ರೈತರೂ ಕೂಡ ಆಗಿರುವುದರಿಂದ, ಬೇಸಾಯ ಮಾಡುವ ಸಲುವಾಗಿ ಮಳೆಗಾಲದ ಸಮಯದಲ್ಲಿ ಯಾವುದೇ ಯಕ್ಷಗಾನ ಪ್ರದರ್ಶನಗಳು ನಡೆಯುವುದಿಲ್ಲ. ಆದರೆ ಕೆಲ
ಅಧ್ಯಾಯ ೨: ಮೂಲ – ಕಲಿಕಾರಂಭ ವಿದ್ಯೆ ನಿಜಕ್ಕೂ ನಮಗೆ ಕಲಿಸುವುದು ಹೆಚ್ಚೋ ಅಥವಾ ಕಸಿದುಕೊಳ್ಳುವುದು ಹೆಚ್ಚೋ?ಮಗು ಪ್ರಪಂಚವನ್ನು ಅಚ್ಚರಿಯಿಂದ ಏಕೆ ನೋಡುತ್ತದೆ? ಚಿಕ್ಕ ಚಿಕ್ಕ ವಿಷಯಗಳಲ್ಲಿ ಖುಷಿಯನ್ನು ಹೇಗೆ ಹುಡುಕುತ್ತದೆ? ಒಬ್ಬ ಸಂಗೀತ ವಿದ್ವಾಂಸ, ಇನ್ನೊಬ್ಬ ಸಾಮಾನ್ಯ
ನನ್ನ ಹೆಸರು ಅಚ್ಯುತ. ಬೆಳ್ಯಾಡಿಯ ಗೋಪಾಲಭಟ್ಟರ ಎರಡನೇ ಸುಪುತ್ರ. ಜೀವನ ಒಂದು ಮಹತ್ತರ ಘಟ್ಟದಲ್ಲಿ ಬಂದು ನಿಂತಿರುವಂತಹ ಸಮಯದಲ್ಲಿ, ನನಗೆ ನೆನಪಿರುವ ಮಟ್ಟಿಗೆ ನನ್ನ ಜೀವನದಲ್ಲಿ ಇದುವರೆಗೂ ನಡೆದಿರುವಂತಹ ದಾಖಲಾರ್ಹ ಘಟನೆಗಳನ್ನು ದಾಖಲಿಸುವ ಪ್ರಯತ್ನವಿದು. ಪ್ರಯೋಜನವೇನು? ನನಗೂ ಗೊತ್ತಿಲ್ಲ.
ಅಂತಿಮ ಅಧ್ಯಾಯ: ಅವನ ಹೆಸರು ಕೂಡ ನೆನಪಾಗುತ್ತಿಲ್ಲ. ಅಚ್ಯುತ ಇರಬೇಕು. ನಮ್ಮೂರು ಬೆಳ್ಯಾಡಿಯ ಗೋಪಿ ಭಟ್ಟರ ಮಗ. ಚಿಕ್ಕಂದಿನಲ್ಲಿ ಒಮ್ಮೆ ಯಾರದ್ದೋ ತಿಥಿಯಲ್ಲಿ ಜೊತೆಗೆ ಆಟವಾಡಿ ಅಂದಿನ ದಿನಕ್ಕೇ ಮರೆತು ಹೋಗಿದ್ದ ಗೋವಿಂದನ ತಮ್ಮ, ಅಚ್ಯುತ. ಅಂದು ಬೆಳಗ್ಗೆ
ಸುಡುವ ಬಿಸಿಲಿನ ಧಗೆಗೆ ನೆಲವೆಲ್ಲ ಸುಟ್ಟು, ಸಮುದ್ರದ ಉಪ್ಪು ನೀರೆಲ್ಲ ಮೈ ಸೇರಿದೆಯೇನೋ ಎನ್ನುವ ಸಂದೇಹ ಬರುವಂತೆ ಮೈಯಿಂದ ಬೆವರು ಸುರಿಯುತ್ತಿರಬೇಕಾದರೆ, ಯಾವಾಗಾದರೂ ಮಳೆರಾಯ ಧರೆಗಿಳಿಯುತ್ತಾನೋ ಎಂಬ ಕಾತರ, ಉಕ್ಕಿ ಹರಿಯುವ ಕೆಂಪು ನದಿಗಳು ಸಮುದ್ರವನ್ನು ಬಂದು ಸೇರುವುದನ್ನು
38 ವರುಷಗಳ ಕಾಲ ತಾಳ್ಮೆಯಿಂದ ಕಾದು, ಹಿರಿಯ ಅಣ್ಣಂದಿರೆಲ್ಲ ಕಾಲದಲ್ಲಿ ಕಳೆದು ಹೋದ ಮೇಲೆ ಜನರಿಂದಲೇ ಆಯ್ಕೆಯಾಗಿ ಆತ ಅಧಿಕಾರಕ್ಕೆ ಬಂದ. ಅಧಿಕಾರಕ್ಕೆ ಬಂದ ಮೊದಲೆಂಟು ವರ್ಷ ಶಿಸ್ತಿನಿಂದ ಯೋಜನೆ ಮಾಡಿ ಪದಾತಿ ಪಡೆ, ಅಶ್ವ ದಳ, ಗಜ
(ಸೆಪ್ಟೆಂಬರ್ 7, 2016 ರಂದು ವಿಜಯಕರ್ನಾಟಕ ಪತ್ರಿಕೆಯಲ್ಲಿ ಪ್ರಕಟಗೊಂಡ ಪಿ . ಕುಸುಮಾ ಆಯರಹಳ್ಳಿ ಅವರ ‘ಕ್ರಾಸ್ ಕನೆಕ್ಷನ್’ ಅಂಕಣದ ಬರಹದ ಪ್ರತಿಯಾಗಿ ನನ್ನ ಅನಿಸಿಕೆ.) ಆಧುನಿಕತೆಯ ಗಾಳಿ ನಿಧಾನಕ್ಕೆ ದೇಶದ ಮೂಲೆ ಮೂಲೆಯನ್ನು ತಲುಪುತ್ತಿರುವ ಸಮಯದಲ್ಲಿ ಎಲ್ಲಿ
ದಿನಾ ನಾನು ಹೋಗುವ ದಾರಿಯಲ್ಲಿ, ಪೇಟೆ ಪರಿಮಿತಿಯಿಂದ ಹೊರಗಿರುವ, ಇನ್ನಷ್ಟು ಜನರನ್ನು ತನ್ನೊಳಗೆ ನುಂಗಿ ಬಚ್ಚಿಡಿಸಿಕೊಳ್ಳಬಲ್ಲಂತಹ ಹೊಸ ವಸತಿ ಸಮುಚ್ಚಯವನ್ನು ಕಟ್ಟುವ ಕೂಲಿ ಕಾರ್ಮಿಕರ ಮಕ್ಕಳು ತಿಂದು, ಮಲಗಿ, ಹೇತುವ ಆ ಇಕ್ಕಟ್ಟಾದ ದಾರಿ ಬದಿಯ ಖಾಲಿ ಜಾಗವನ್ನು