Deprecated: Methods with the same name as their class will not be constructors in a future version of PHP; ReCaptcha has a deprecated constructor in /home/u564312884/domains/beenecheela.in/public_html/wp-content/plugins/wp-recaptcha/recaptchalib.php on line 42 beenecheela Archives - ಬೀಣೆ ಚೀಲ
ಸುಮಾರು ೭ ವರುಷಗಳ ನಂತರ ‘ತಿಥಿ’ ಚಲನಚಿತ್ರವನ್ನು ಮತ್ತೆ ನೋಡುವ ಮನಸ್ಸಾಯಿತು. ತುಂಬಾ ನೆನಪಿನಲ್ಲಿ ಉಳಿಯುವಂಥ, ಹಾಗು ಇನ್ನೂ ಇಷ್ಟವಾಗಿಯೇ ಉಳಿದಿರುವಂಥ ಬೆರಳೆಣಿಕೆಯಷ್ಟು ಸಿನೆಮಾಗಳಲ್ಲಿ ತಿಥಿ ಆಗ್ರ ಸ್ಥಾನದಲ್ಲಿಯೇ ನಿಲ್ಲುತ್ತದೆ. ಇದೇ ಕಾರಣಕ್ಕಾಗಿ ರಂಜನಿ ಜೊತೆ ಈ ಚಿತ್ರವನ್ನು
ಮೊನ್ನೆ ಕನ್ನಡದ ಚಾರ್ಲಿ ಸಿನಿಮಾ ನೋಡಲು ಹೋಗಿದ್ದೆವು. ಪಕ್ಕದ ಸೀಟಿನಲ್ಲಿ ಒಬ್ಬ ಚಿಕ್ಕ ಹುಡುಗ ಕುಳಿತಿದ್ದ. ಚಿತ್ರದಲ್ಲಿ ನಾಯಿ ಹಿಮದ ರಾಶಿಯನ್ನು ಕಂಡು, ಅದರ ಮೇಲೆ ಕುಪ್ಪಳಿಸುವ ದೃಶ್ಯ ಬಂದ ಕೂಡಲೇ ಆತ ಅಪ್ಪನನ್ನುಕೇಳಿದ, “ಅಪ್ಪ, ಅದು ಫೇಕ್
ದೇವಸ್ಥಾನಗಳ ಗರ್ಭಗುಡಿಯ ಸುತ್ತಲಿನ ಪ್ರಾಂಗಣದಲ್ಲಿ ಹಾಕುವ ಫಲಕಗಳ ಮೇಲೆ, ಮಂತ್ರಗಳ ತುಣುಕುಗಳನ್ನೋ, ಧರ್ಮಗ್ರಂಥಗಳ ಸಾರಗಳನ್ನೋ, ಹಿತವಚನಗಳ ಉಲ್ಲೇಖಗಳನ್ನೋ ನಾವೆಲ್ಲಾ ಗಮನಿಸಿರುತ್ತೇವೆ. ಹಾಗೆ ಎಲ್ಲೋ ಒಂದು ನೋಡಿದ ಸಾಲು: “ಬೆಂಕಿಗೆ ಬಿದ್ದ ಸೌದೆಯು, ಶಾಖದ ಉರಿಗೆ ತಾನೂ ಹೇಗೆ ಪವಿತ್ರ
ಒಂದು ಕಾಲದಲ್ಲಿ ಸೈಕಲ್ ಹ್ಯಾಂಡಲ್ ಮೇಲೆ ಸಿಕ್ಕಿಸಿಕೊಂಡ ಚಿಕ್ಕ ಡೈನಮೊ ಲೈಟಿನ ಬೆಳಕಿನಲ್ಲೇ ಜನರು ರಾತ್ರಿ ಮನೆ ತಲುಪಿ ಬಿಡುತ್ತಿದ್ದರು. ಇಂದು ಕಾರು, ಬೈಕುಗಳಲ್ಲಿ ಬರುವ ದೊಡ್ಡ ದೀಪಗಳು ಕೂಡ ನಮಗೆ ಸರಿಯಾಗಿ ದಾರಿ ತೋರಿಸವು. ಹಳ್ಳಿಗಾಡುಗಳ ಗಾಢ
ಮೊನ್ನೆ ಮೊನ್ನೆಯಷ್ಟೇ ನಾವೆಲ್ಲಾ ಸಂಭ್ರಮದಿಂದ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಿದೆವು. ಮನೆಯ ಹತ್ತಿರವೇ ಇದ್ದ ಪಾರ್ಕಿನಲ್ಲಿ ವಿಕಸಿಕರು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಹೋದ ವರ್ಷ ಇದೇ ದಿನ ನೆಟ್ಟು, ನೀರು ಹಾಕುವವರಿಲ್ಲದೆ, ಕೆಲವೇ ದಿನಗಳಲ್ಲಿ ಕರಟಿ ಹೋದ ಸಸಿ
ನನ್ನ ಹೆಸರು ಅಚ್ಯುತ. ಬೆಳ್ಯಾಡಿಯ ಗೋಪಾಲಭಟ್ಟರ ಎರಡನೇ ಸುಪುತ್ರ. ಜೀವನ ಒಂದು ಮಹತ್ತರ ಘಟ್ಟದಲ್ಲಿ ಬಂದು ನಿಂತಿರುವಂತಹ ಸಮಯದಲ್ಲಿ, ನನಗೆ ನೆನಪಿರುವ ಮಟ್ಟಿಗೆ ನನ್ನ ಜೀವನದಲ್ಲಿ ಇದುವರೆಗೂ ನಡೆದಿರುವಂತಹ ದಾಖಲಾರ್ಹ ಘಟನೆಗಳನ್ನು ದಾಖಲಿಸುವ ಪ್ರಯತ್ನವಿದು. ಪ್ರಯೋಜನವೇನು? ನನಗೂ ಗೊತ್ತಿಲ್ಲ.
ಸುಡುವ ಬಿಸಿಲಿನ ಧಗೆಗೆ ನೆಲವೆಲ್ಲ ಸುಟ್ಟು, ಸಮುದ್ರದ ಉಪ್ಪು ನೀರೆಲ್ಲ ಮೈ ಸೇರಿದೆಯೇನೋ ಎನ್ನುವ ಸಂದೇಹ ಬರುವಂತೆ ಮೈಯಿಂದ ಬೆವರು ಸುರಿಯುತ್ತಿರಬೇಕಾದರೆ, ಯಾವಾಗಾದರೂ ಮಳೆರಾಯ ಧರೆಗಿಳಿಯುತ್ತಾನೋ ಎಂಬ ಕಾತರ, ಉಕ್ಕಿ ಹರಿಯುವ ಕೆಂಪು ನದಿಗಳು ಸಮುದ್ರವನ್ನು ಬಂದು ಸೇರುವುದನ್ನು
ದಿನಾ ನಾನು ಹೋಗುವ ದಾರಿಯಲ್ಲಿ, ಪೇಟೆ ಪರಿಮಿತಿಯಿಂದ ಹೊರಗಿರುವ, ಇನ್ನಷ್ಟು ಜನರನ್ನು ತನ್ನೊಳಗೆ ನುಂಗಿ ಬಚ್ಚಿಡಿಸಿಕೊಳ್ಳಬಲ್ಲಂತಹ ಹೊಸ ವಸತಿ ಸಮುಚ್ಚಯವನ್ನು ಕಟ್ಟುವ ಕೂಲಿ ಕಾರ್ಮಿಕರ ಮಕ್ಕಳು ತಿಂದು, ಮಲಗಿ, ಹೇತುವ ಆ ಇಕ್ಕಟ್ಟಾದ ದಾರಿ ಬದಿಯ ಖಾಲಿ ಜಾಗವನ್ನು
ಮುಂದಿನ ನಡೆದ ಘಟನೆಗಳು ದುಗ್ಗಿಗೆ ಕನಸೇನೋ ಎಂಬಂತೆ ನಡೆದು ಹೋದವು. ಕೋಲ ನಡೆದ ಮರುದಿನ ಬೆಳಗ್ಗೆಯೇ ಬೆಳ್ಯಾಡಿಯ ಬ್ರಾಹ್ಮಣೇತರ ವರ್ಗದ ಪ್ರಮುಖರೆಲ್ಲ ಶಂಭು ಶೆಟ್ಟರ ನೇತೃತ್ವದಲ್ಲಿ ದುಗ್ಗಿಯ ಮನೆ ಮುಂದೆ ಹಾಜರಾದರು. ಹೇಗೆ ಬೆಳ್ಯಾಡಿಗೆ ಸಿರಿ ದೇವತೆಯ ಗುಡಿಯ
ರೆಪ್ಪೆಗಳ ಮಧ್ಯದಿಂದ ಬೆಳಕು ನುಸುಳಿದಂತಾಗಿ ಮತ್ತೆ ಪ್ರಜ್ಞೆ ಬಂದಾಗ ಆಕೆಗೆ ತೋರುವುದು ಯಾವುದೋ ತಿಳಿದಿರದ ಹಳೆ ಮನೆಯ ಚಾವಡಿ, ಚಾವಡಿಯ ಕಂಬಕ್ಕೆ ಕಟ್ಟಿಹಾಕಿರುವ ತನ್ನ ಎರಡು ಕೈಗಳು, ಅದೇ ಚಾವಡಿಯ ಒಂದು ಬದಿಯಲ್ಲಿರುವ ಬೃಹದಾಕಾರಾದ ಕನ್ನಡಿ, ಕನ್ನಡಿಯ ಮುಂದೆ